ಸುದ್ದಿಗಳು

ರೂಪಾಂತರಿ ಒಮಿಕ್ರಾನ್ ಭೀತಿಯ ಬೆನ್ನಲ್ಲೇ ಗುಡ್‌ನ್ಯೂಸ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೂಪಾಂತರಿ ಒಮಿಕ್ರಾನ್ ವೈರಸ್‌ ಅಷ್ಟೇನೂ ತೀವ್ರತೆಯನ್ನು ಹೊಂದಿಲ್ಲ ಎಂದು ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಆದರೆ ಎಚ್ಚರಿಕೆ ವಹಿಸಿಕೊಂಡರೆ ಸಾಕು ಎಂದು ತಿಳಿಸಿದ್ದಾರೆ.

Advertisement
Advertisement

ಕೊರೋನಾ ರೂಪಾಂತಾರಿ ಒಮಿಕ್ರಾನ್ ವೈರಸ್‌  ಕುರಿತು ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಅಧ್ಯಯನ ನಡೆಸಿದ್ದು, ಈ ಅಧ್ಯಯನದ ಪ್ರಕಾರ ರೂಪಾಂತರಿ ಒಮಿಕ್ರಾನ್ ಅಷ್ಟೇನೂ ತೀವ್ರತೆಯನ್ನು ಹೊಂದಿಲ್ಲ ಎನ್ನುವುದು ಅಧ್ಯಯನದಲ್ಲಿ ತಿಳಿದು ಬಂದಿದೆ.

ಅಧ್ಯಯನದ ವರದಿಯ ಪ್ರಕಾರ 100 ಮಂದಿಯಲ್ಲಿ ಮೂವರಿಗೆ ಓಮಿಕ್ರಾನ್ ವೈರಸ್ ತೀವ್ರವಾಗಿ ಕಾಡಬಹುದು. ಮಾತ್ರವಲ್ಲದೆ, ಸೋಂಕು ತಗುಲಿದಂತಹ ರೋಗಿಗಳು ಶೇ.47% ರಷ್ಟು ಆಸ್ಪತ್ರೆಗೆ ದಾಖಲಾಗಿರುವರು ಎಂದು ವರದಿ ತಿಳಿಸಿದೆ. ಒಮಿಕ್ರಾನ್‌ನ ಬಗ್ಗೆ ದಿನಕ್ಕೊಂದು ವಿಷಯ ಹರಡುವುದಕ್ಕಿಂತ ಈ ರೂಪಾಂತರಿ ಒಮಿಕ್ರಾನ್ ಡೆಲ್ಟಾದಷ್ಟು ತೀವ್ರತೆಯನ್ನು ಹೊಂದಿಲ್ಲ ಎಂಬುದು ಈಗ ನಿಟ್ಟುಸಿರು ಬಿಡುವಂತೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

4 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

6 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

11 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

12 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

17 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

19 hours ago