Advertisement
MIRROR FOCUS

ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ | ರಾಜ್ಯದಲ್ಲಿ ಕಟ್ಟೆಚ್ಚರಕ್ಕೆ ಸರ್ಕಾರ ಸೂಚನೆ |

Share

ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊರೋನಾ  ರೂಪಾಂತರಿ ಓಮ್ರಿಕಾನ್ ಸೋಂಕು ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ  ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟೆಚ್ಚರಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಕೊರೋನಾ  ರೂಪಾಂತರಿ ಓಮ್ರಿಕಾನ್ ಸೋಂಕು ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೊನಾ ರೂಪಾಂತರಿ ಆತಂಕ ಈಗ ದೇಶಕ್ಕೂ ಎದುರಾಗಿದೆ. ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣಗಳು, ಹಾಂಗ್‌ಕಾಂಗ್‌ನಲ್ಲಿ 1 ಪ್ರಕರಣ ಈಗಾಗಲೇ ಪತ್ತೆಯಾಗಿವೆ.

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.  ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಈ ತಿಂಗಳು ಆಗಮಿಸಿದ ಸುಮಾರು 94 ಪ್ರಯಾಣಿಕರ  ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು, ಅದರಲ್ಲಿ  ಎರಡು ಪ್ರಕರಣದಲ್ಲಿ ಓಮಿಕ್ರಾನ್‌ ಸೋಂಕು ಇದೆ ಎಂದು ಶಂಕಿಸಲಾಗಿದೆ. ಹೀಗಾಗಿ ಸದ್ಯ ವಿದೇಶ ಪ್ರಯಾಣದ ಮೇಲೆ ತೀರಾ ನಿಗಾ ಇಡಲಾಗಿದೆ.  ಪ್ರಯಾಣಿಕರು ಮತ್ತು ಅವರ ಸಂಪರ್ಕಗಳ ಸ್ಕ್ರೀನಿಂಗ್ ಮತ್ತು ಪರೀಕ್ಷೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದ್ದು , ಕರ್ನಾಟಕ – ಕೇರಳ-ತಮಿಳುನಾಡಿ ಸೇರಿದಂತೆ ಗಡಿಭಾಗದ ಓಡಾಟದ ಕಡೆಗೂ ಕಟ್ಟೆಚ್ಚರ ಇರಿಸಲಾಗಿದೆ.

ಇದರ ಜೊತೆಗೆ ಸರ್ಕಾರಿ ಕಚೇರಿಗಳು, ಮಾಲ್‌ಗಳು, ಹೋಟೆಲ್‌ಗಳು, ಸಿನಿಮಾ ಹಾಲ್‌ಗಳು, ಮೃಗಾಲಯಗಳು, ಈಜುಕೊಳಗಳು ಮತ್ತು ಗ್ರಂಥಾಲಯಗಳಲ್ಲಿ ಕೆಲಸ ಮಾಡುವವರಿಗೆ ಎರಡನೇ ಡೋಸ್ ಲಸಿಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸೂಚನೆ ನೀಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

7 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

7 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

7 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

16 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

18 hours ago