MIRROR FOCUS

#RamMandir | ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಅಂತ್ಯ | ಜ.22 ರಂದು ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ಹಿಂದುಗಳ ಹಲವು ದಶಕಗಳ ಕನಸು ಈಡೇರುವ ಸಮಯ ಸನ್ನಿಹಿತವಾಗುತ್ತಿದೆ. ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

Advertisement
Advertisement

ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

9 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

10 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

11 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

12 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago