Advertisement
MIRROR FOCUS

#RamMandir | ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಅಂತ್ಯ | ಜ.22 ರಂದು ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ

Share

ಭಾರತೀಯ ಹಿಂದುಗಳ ಹಲವು ದಶಕಗಳ ಕನಸು ಈಡೇರುವ ಸಮಯ ಸನ್ನಿಹಿತವಾಗುತ್ತಿದೆ. ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

Advertisement

ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

5 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago