ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ

November 23, 2024
6:12 AM

ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು ಧಾರವಾಡದ ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದ್ದಾರೆ.

ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಜರುಗಿದ 19ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಸರ್ವಾಧಿಕ ಕೃಷಿ ಯೋಗ್ಯ ಭೂಮಿಯ ಪ್ರಮಾಣವಿರುವ ಕೆಲವೇ ದೇಶಗಳಲ್ಲಿ ಭಾರತ ಕೂಡ ಒಂದಾಗಿದ್ದು, ಪ್ರತಿಶತ 40-45 ರಷ್ಟು ಕೃಷಿಗೆ ಯೋಗ್ಯವಾದ ಭೂಮಿ ಇದೆ. ಅದನ್ನು ಹಾಗೆಯೇ ಉಳಿಸಿಕೊಂಡು ಹೋಗುವುದು ಸವಾಲಾಗಿ ಪರಿಣಮಿಸಿದೆ ಎಂದರು. ಇದ್ದ ಭೂಮಿಯಲ್ಲಿ ಸಾವಯವ ಕೃಷಿ ಪದ್ದತಿ ಬಳಸಿಕೊಂಡು ಹೆಚ್ಚು ಆರೋಗ್ಯದ ಜೊತೆಗೆ ಹೆಚ್ಚು ಆದಾಯ ಪಡೆಯುವ ಕೆಲಸವಾಗಬೇಕು. ಸಾವಯವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆಯನ್ನು ಉಳಿಸಿಕೊಳ್ಳಲು ಸಾಧ್ಯ. ಇದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror