ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು ಧಾರವಾಡದ ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದ್ದಾರೆ.
ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಜರುಗಿದ 19ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಸರ್ವಾಧಿಕ ಕೃಷಿ ಯೋಗ್ಯ ಭೂಮಿಯ ಪ್ರಮಾಣವಿರುವ ಕೆಲವೇ ದೇಶಗಳಲ್ಲಿ ಭಾರತ ಕೂಡ ಒಂದಾಗಿದ್ದು, ಪ್ರತಿಶತ 40-45 ರಷ್ಟು ಕೃಷಿಗೆ ಯೋಗ್ಯವಾದ ಭೂಮಿ ಇದೆ. ಅದನ್ನು ಹಾಗೆಯೇ ಉಳಿಸಿಕೊಂಡು ಹೋಗುವುದು ಸವಾಲಾಗಿ ಪರಿಣಮಿಸಿದೆ ಎಂದರು. ಇದ್ದ ಭೂಮಿಯಲ್ಲಿ ಸಾವಯವ ಕೃಷಿ ಪದ್ದತಿ ಬಳಸಿಕೊಂಡು ಹೆಚ್ಚು ಆರೋಗ್ಯದ ಜೊತೆಗೆ ಹೆಚ್ಚು ಆದಾಯ ಪಡೆಯುವ ಕೆಲಸವಾಗಬೇಕು. ಸಾವಯವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆಯನ್ನು ಉಳಿಸಿಕೊಳ್ಳಲು ಸಾಧ್ಯ. ಇದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…