ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…