ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…