ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…