ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.