ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…