ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…