ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…