ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…