ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…