ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ಈರುಳ್ಳಿ ಬೆಳೆಗಾರರು ಸಂಕಷ್ಟವನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ರಾಜ್ಯ ಈರುಳ್ಳಿ ಬೆಳೆಗಾರರ ಸಂಘ, ರಾಜ್ಯದ ವಿವಿಧ ಜಿಲ್ಲೆಗಳ ರೈತರ ನಿಯೋಗದೊಂದಿಗೆ ಹುಬ್ಬಳ್ಳಿಗೆ ತೆರಳಿ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಸಿದ್ದೇಶ್ ಅವರು ಈರುಳ್ಳಿ ಬೆಳೆಗಾರರ ಪರಿಸ್ಥಿತಿಯನ್ನು ತಿಳಿಸಿ ಕೇಂದ್ರದ ಯೋಜನೆಯದ ಪಿಡಿಪಿಎಸ್ ಅನ್ನು ಜಾರಿಗೆ ತರುವಂತೆ ಸಚಿವರಿಗೆ ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

