ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ಈರುಳ್ಳಿ ಬೆಳೆಗಾರರು ಸಂಕಷ್ಟವನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ರಾಜ್ಯ ಈರುಳ್ಳಿ ಬೆಳೆಗಾರರ ಸಂಘ, ರಾಜ್ಯದ ವಿವಿಧ ಜಿಲ್ಲೆಗಳ ರೈತರ ನಿಯೋಗದೊಂದಿಗೆ ಹುಬ್ಬಳ್ಳಿಗೆ ತೆರಳಿ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಸಿದ್ದೇಶ್ ಅವರು ಈರುಳ್ಳಿ ಬೆಳೆಗಾರರ ಪರಿಸ್ಥಿತಿಯನ್ನು ತಿಳಿಸಿ ಕೇಂದ್ರದ ಯೋಜನೆಯದ ಪಿಡಿಪಿಎಸ್ ಅನ್ನು ಜಾರಿಗೆ ತರುವಂತೆ ಸಚಿವರಿಗೆ ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…