ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ಈರುಳ್ಳಿ ಬೆಳೆಗಾರರು ಸಂಕಷ್ಟವನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ರಾಜ್ಯ ಈರುಳ್ಳಿ ಬೆಳೆಗಾರರ ಸಂಘ, ರಾಜ್ಯದ ವಿವಿಧ ಜಿಲ್ಲೆಗಳ ರೈತರ ನಿಯೋಗದೊಂದಿಗೆ ಹುಬ್ಬಳ್ಳಿಗೆ ತೆರಳಿ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಸಿದ್ದೇಶ್ ಅವರು ಈರುಳ್ಳಿ ಬೆಳೆಗಾರರ ಪರಿಸ್ಥಿತಿಯನ್ನು ತಿಳಿಸಿ ಕೇಂದ್ರದ ಯೋಜನೆಯದ ಪಿಡಿಪಿಎಸ್ ಅನ್ನು ಜಾರಿಗೆ ತರುವಂತೆ ಸಚಿವರಿಗೆ ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…