ಈರುಳ್ಳಿ ಬೆಲೆ ಕುಸಿತ | ವಿನೂತನ ಮಾದರಿಯಲ್ಲಿ ಪ್ರತಿಭಟನೆ | ಕೆಜಿಗೆ 1 ರೂ. ದರದಲ್ಲಿ ಮಾರಾಟ ಮಾಡಿದ ರೈತರು….! |

April 5, 2022
11:15 PM

ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು  ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು.

ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ. ಕಡಿಮೆ ಬೆಳೆ ಹಾಗೂ ಬೆಲೆ ಕುಸಿತದ ಕಾರಣದಿಂದ ಸಂಕಷ್ಟ ಅನುಭವಿಸಿದ ರೈತರು, ಈಗಾಗಲೇ ಹಲವು ಬಾರಿ ಸರ್ಕಾರದ ಗಮನ ಸೆಳೆದರು. ಆದರೂ ಸೂಕ್ತ ಪರಿಹಾರ ಲಭ್ಯವಾಗದ ಹಿನ್ನೆಲೆಯಲ್ಲಿ ಕೊಯಮತ್ತೂರಿನ ಕಲೆಕ್ಟರೇಟ್ ಕಚೇರಿಯ ಹೊರಗೆ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್
ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ
May 7, 2026
7:33 AM
by: ದ ರೂರಲ್ ಮಿರರ್.ಕಾಂ
ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ
May 7, 2026
7:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror