ಈರುಳ್ಳಿ ಬೆಲೆ ಕುಸಿತ | ವಿನೂತನ ಮಾದರಿಯಲ್ಲಿ ಪ್ರತಿಭಟನೆ | ಕೆಜಿಗೆ 1 ರೂ. ದರದಲ್ಲಿ ಮಾರಾಟ ಮಾಡಿದ ರೈತರು….! |

April 5, 2022
11:15 PM

ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು  ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು.

Advertisement
Advertisement

Advertisement

ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ. ಕಡಿಮೆ ಬೆಳೆ ಹಾಗೂ ಬೆಲೆ ಕುಸಿತದ ಕಾರಣದಿಂದ ಸಂಕಷ್ಟ ಅನುಭವಿಸಿದ ರೈತರು, ಈಗಾಗಲೇ ಹಲವು ಬಾರಿ ಸರ್ಕಾರದ ಗಮನ ಸೆಳೆದರು. ಆದರೂ ಸೂಕ್ತ ಪರಿಹಾರ ಲಭ್ಯವಾಗದ ಹಿನ್ನೆಲೆಯಲ್ಲಿ ಕೊಯಮತ್ತೂರಿನ ಕಲೆಕ್ಟರೇಟ್ ಕಚೇರಿಯ ಹೊರಗೆ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror