ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು.
ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ. ಕಡಿಮೆ ಬೆಳೆ ಹಾಗೂ ಬೆಲೆ ಕುಸಿತದ ಕಾರಣದಿಂದ ಸಂಕಷ್ಟ ಅನುಭವಿಸಿದ ರೈತರು, ಈಗಾಗಲೇ ಹಲವು ಬಾರಿ ಸರ್ಕಾರದ ಗಮನ ಸೆಳೆದರು. ಆದರೂ ಸೂಕ್ತ ಪರಿಹಾರ ಲಭ್ಯವಾಗದ ಹಿನ್ನೆಲೆಯಲ್ಲಿ ಕೊಯಮತ್ತೂರಿನ ಕಲೆಕ್ಟರೇಟ್ ಕಚೇರಿಯ ಹೊರಗೆ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…