ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು.
ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ. ಕಡಿಮೆ ಬೆಳೆ ಹಾಗೂ ಬೆಲೆ ಕುಸಿತದ ಕಾರಣದಿಂದ ಸಂಕಷ್ಟ ಅನುಭವಿಸಿದ ರೈತರು, ಈಗಾಗಲೇ ಹಲವು ಬಾರಿ ಸರ್ಕಾರದ ಗಮನ ಸೆಳೆದರು. ಆದರೂ ಸೂಕ್ತ ಪರಿಹಾರ ಲಭ್ಯವಾಗದ ಹಿನ್ನೆಲೆಯಲ್ಲಿ ಕೊಯಮತ್ತೂರಿನ ಕಲೆಕ್ಟರೇಟ್ ಕಚೇರಿಯ ಹೊರಗೆ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…