ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು.
ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ. ಕಡಿಮೆ ಬೆಳೆ ಹಾಗೂ ಬೆಲೆ ಕುಸಿತದ ಕಾರಣದಿಂದ ಸಂಕಷ್ಟ ಅನುಭವಿಸಿದ ರೈತರು, ಈಗಾಗಲೇ ಹಲವು ಬಾರಿ ಸರ್ಕಾರದ ಗಮನ ಸೆಳೆದರು. ಆದರೂ ಸೂಕ್ತ ಪರಿಹಾರ ಲಭ್ಯವಾಗದ ಹಿನ್ನೆಲೆಯಲ್ಲಿ ಕೊಯಮತ್ತೂರಿನ ಕಲೆಕ್ಟರೇಟ್ ಕಚೇರಿಯ ಹೊರಗೆ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…