Advertisement
ರಾಜ್ಯ

ಭಾರತದ ಈ ನಗರದಲ್ಲಿ ಈರುಳ್ಳಿ ಬೆಳ್ಳುಳ್ಳಿಯನ್ನು ಬಳಸುವಂತಿಲ್ಲ ಯಾಕೆ ಗೊತ್ತಾ?

Share

ಭಾರತ ದೇಶವೆಂದರೆ ವೈವಿಧ್ಯಮ ಜನರಿಂದ ನೆಲೆಯಾಗಿರವ ದೇಶ, ಸಂಸ್ಕ್ರತಿ, ಸಂಪ್ರದಾಯಗಳ ಬೀಡು. ಬೇರೆ ದೇಶ-ವಿದೇಶದಿಂದಲೂ ಬಾರತದ ಸಂಪ್ರದಾಯವನ್ನು ಸವಿಯಲು ಬರುತ್ತಾರೆ. ಮಾತ್ರವಲ್ಲ ಇಲ್ಲಿನ ಆಹಾರ ಪದ್ಧತಿಯು ಎಲ್ಲರನ್ನೂ ವಿಸ್ಮಯವನ್ನಾಗಿಸುತ್ತದೆ. ಕೆಲವರು ಶುದ್ಧ ಸಸ್ಯಾಹಾರಿಯಾಗಿದ್ದಾರೆ, ಇನ್ನು ಕೆಲವರು ಮಾಂಸಾಹಾರಿಯಾಗಿರುತ್ತಾರೆ, ಮಾಂಸಾಹಾರಿಯು ಸಸ್ಯಾಹಾರಿಯೂ ಎರಡನ್ನು ಇಷ್ಟಪಡುತ್ತಾರೆ. ಆದರೆ ಬಹುತೇಕ ಭಾರತೀಯ ವ್ಯಕ್ತಿಯು ತನ್ನೆಲ್ಲ ಆಡುಗೆಯಲ್ಲೂ ಈರುಳ್ಳಿ, ಬೆಳ್ಳಿಯನ್ನು ಬಳಸುತ್ತದೆ. ಇದು ಎಲ್ಲಾ ಪದಾರ್ಥಗಳಲ್ಲಿ ಪ್ರಮುಖವಾಗಿರತ್ತದೆ ಎಂದರೆ ತಪ್ಪಾಗಲಾರದು. ಆದರೆ ಭಾರತದಲ್ಲಿ ಈ ಒಂದು ನಗರದಲ್ಲಿ ಈರುಳ್ಳಿ ಬೆಳ್ಳುಳ್ಳಿಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ.

ಹೌದು!. ಜಮ್ಮು ಮತ್ತು ಕಾಶ್ಮೀರದ ಕತ್ರಾ ಪಟ್ಟಣದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಸಂಪೂರ್ಣವಾಗಿ ಬಳಕೆ ಕಡಿಮೆ ಮಾಡಲಾಗಿದೆ. ಏಕೆಂದರೆ ಕತ್ರಾ ಬಹಳ ಮುಖ್ಯವಾದ ಧಾರ್ಮಿಕ ಪಟ್ಟಣವಾಗಿದೆ. ಮಾತಾ ವೈಷ್ಣೋ ದೇವಿ ತೀರ್ಥಯಾತ್ರೆ ಇಲ್ಲಿಂದಲೇ ಪ್ರಾರಂಭವಾಗುತ್ತದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಈ ಪಟ್ಟಣಕ್ಕೆ ಭೇಟಿ ನೀಡುತ್ತಾರೆ. ಧಾರ್ಮಿಕ ವಾತಾವರಣ ಮತ್ತು ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು, ಇಲ್ಲಿನ ಆಡಳಿತವು ಈರುಳ್ಳಿ ಮತ್ತು ಬೆಳ್ಳುಳ್ಳಿಯ ಮೇಲೆ ಸಂಪೂರ್ಣ ನಿಷೇಧ ಹೇರಿದೆ.

ಈ ಸಂಪ್ರದಾಯವನ್ನು ಜೀವಂತವಾಗಿಡುವಲ್ಲಿ ಸ್ಥಳೀಯ ನಿವಾಸಿಗಳು ಸಹ ಪ್ರಮುಖ ಪಾತ್ರ ವಹಿಸುತ್ತಾರೆ. ಆಡಳಿತದ ಜೊತೆಗೆ, ಕತ್ರಾ ನಿವಾಸಿಗಳು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಸಹ ನಿಷೇಧಿಸುತ್ತಿದ್ದಾರೆ. ಈರುಳ್ಳಿಯಂತಹ ಅಗತ್ಯ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿಷೇಧಿಸಿದ ಭಾರತದ ಮೊಲ ಪಟ್ಟಣ ಕತ್ರಾ. ಇದು ಕೇವಲ ಧಾರ್ಮಿಕ ನಿರ್ಧರವಲ್ಲ, ಶಿಸ್ತು ಮತ್ತು ಸಾಮೂಹಿಕ ನಂಬಿಕೆಯ ಉದಾಹರಣೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

9 minutes ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

3 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

14 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

23 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago