Advertisement
ರಾಜ್ಯ

ಭಾರತದ ಈ ನಗರದಲ್ಲಿ ಈರುಳ್ಳಿ ಬೆಳ್ಳುಳ್ಳಿಯನ್ನು ಬಳಸುವಂತಿಲ್ಲ ಯಾಕೆ ಗೊತ್ತಾ?

Share

ಭಾರತ ದೇಶವೆಂದರೆ ವೈವಿಧ್ಯಮ ಜನರಿಂದ ನೆಲೆಯಾಗಿರವ ದೇಶ, ಸಂಸ್ಕ್ರತಿ, ಸಂಪ್ರದಾಯಗಳ ಬೀಡು. ಬೇರೆ ದೇಶ-ವಿದೇಶದಿಂದಲೂ ಬಾರತದ ಸಂಪ್ರದಾಯವನ್ನು ಸವಿಯಲು ಬರುತ್ತಾರೆ. ಮಾತ್ರವಲ್ಲ ಇಲ್ಲಿನ ಆಹಾರ ಪದ್ಧತಿಯು ಎಲ್ಲರನ್ನೂ ವಿಸ್ಮಯವನ್ನಾಗಿಸುತ್ತದೆ. ಕೆಲವರು ಶುದ್ಧ ಸಸ್ಯಾಹಾರಿಯಾಗಿದ್ದಾರೆ, ಇನ್ನು ಕೆಲವರು ಮಾಂಸಾಹಾರಿಯಾಗಿರುತ್ತಾರೆ, ಮಾಂಸಾಹಾರಿಯು ಸಸ್ಯಾಹಾರಿಯೂ ಎರಡನ್ನು ಇಷ್ಟಪಡುತ್ತಾರೆ. ಆದರೆ ಬಹುತೇಕ ಭಾರತೀಯ ವ್ಯಕ್ತಿಯು ತನ್ನೆಲ್ಲ ಆಡುಗೆಯಲ್ಲೂ ಈರುಳ್ಳಿ, ಬೆಳ್ಳಿಯನ್ನು ಬಳಸುತ್ತದೆ. ಇದು ಎಲ್ಲಾ ಪದಾರ್ಥಗಳಲ್ಲಿ ಪ್ರಮುಖವಾಗಿರತ್ತದೆ ಎಂದರೆ ತಪ್ಪಾಗಲಾರದು. ಆದರೆ ಭಾರತದಲ್ಲಿ ಈ ಒಂದು ನಗರದಲ್ಲಿ ಈರುಳ್ಳಿ ಬೆಳ್ಳುಳ್ಳಿಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ.

ಹೌದು!. ಜಮ್ಮು ಮತ್ತು ಕಾಶ್ಮೀರದ ಕತ್ರಾ ಪಟ್ಟಣದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಸಂಪೂರ್ಣವಾಗಿ ಬಳಕೆ ಕಡಿಮೆ ಮಾಡಲಾಗಿದೆ. ಏಕೆಂದರೆ ಕತ್ರಾ ಬಹಳ ಮುಖ್ಯವಾದ ಧಾರ್ಮಿಕ ಪಟ್ಟಣವಾಗಿದೆ. ಮಾತಾ ವೈಷ್ಣೋ ದೇವಿ ತೀರ್ಥಯಾತ್ರೆ ಇಲ್ಲಿಂದಲೇ ಪ್ರಾರಂಭವಾಗುತ್ತದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಈ ಪಟ್ಟಣಕ್ಕೆ ಭೇಟಿ ನೀಡುತ್ತಾರೆ. ಧಾರ್ಮಿಕ ವಾತಾವರಣ ಮತ್ತು ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು, ಇಲ್ಲಿನ ಆಡಳಿತವು ಈರುಳ್ಳಿ ಮತ್ತು ಬೆಳ್ಳುಳ್ಳಿಯ ಮೇಲೆ ಸಂಪೂರ್ಣ ನಿಷೇಧ ಹೇರಿದೆ.

ಈ ಸಂಪ್ರದಾಯವನ್ನು ಜೀವಂತವಾಗಿಡುವಲ್ಲಿ ಸ್ಥಳೀಯ ನಿವಾಸಿಗಳು ಸಹ ಪ್ರಮುಖ ಪಾತ್ರ ವಹಿಸುತ್ತಾರೆ. ಆಡಳಿತದ ಜೊತೆಗೆ, ಕತ್ರಾ ನಿವಾಸಿಗಳು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಸಹ ನಿಷೇಧಿಸುತ್ತಿದ್ದಾರೆ. ಈರುಳ್ಳಿಯಂತಹ ಅಗತ್ಯ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿಷೇಧಿಸಿದ ಭಾರತದ ಮೊಲ ಪಟ್ಟಣ ಕತ್ರಾ. ಇದು ಕೇವಲ ಧಾರ್ಮಿಕ ನಿರ್ಧರವಲ್ಲ, ಶಿಸ್ತು ಮತ್ತು ಸಾಮೂಹಿಕ ನಂಬಿಕೆಯ ಉದಾಹರಣೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

8 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

18 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

24 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago