ಅಕ್ರಮ ಗೋಸಾಗಾಟ ತಡೆಗೆ ಯತ್ನ | ಇನ್ನು ಜಾನುವಾರು ಸಾಗಣಿಕೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ

November 6, 2022
2:36 PM

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.

ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror