ಅಕ್ರಮ ಗೋಸಾಗಾಟ ತಡೆಗೆ ಯತ್ನ | ಇನ್ನು ಜಾನುವಾರು ಸಾಗಣಿಕೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ

November 6, 2022
2:36 PM

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.

Advertisement
Advertisement

ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror