ಅಕ್ರಮ ಗೋಸಾಗಾಟ ತಡೆಗೆ ಯತ್ನ | ಇನ್ನು ಜಾನುವಾರು ಸಾಗಣಿಕೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ

November 6, 2022
2:36 PM

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.

ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror