ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.
ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…