ಸುದ್ದಿಗಳು

ಅಕ್ರಮ ಗೋಸಾಗಾಟ ತಡೆಗೆ ಯತ್ನ | ಇನ್ನು ಜಾನುವಾರು ಸಾಗಣಿಕೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.

Advertisement
Advertisement

ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

17 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

18 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

21 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

21 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

21 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago