Advertisement
ಸುದ್ದಿಗಳು

ಅಕ್ರಮ ಗೋಸಾಗಾಟ ತಡೆಗೆ ಯತ್ನ | ಇನ್ನು ಜಾನುವಾರು ಸಾಗಣಿಕೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ

Share

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

3 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

10 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

10 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago