ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸಾರ್ವಜನಿಕ ಪರಿಶೀಲನೆಗಾಗಿ ಸರ್ಕಾರ ಆದೇಶ ಹೊರಡಿಸಿದೆ.
ಜಾನುವಾರುಗಳನ್ನು ಕೃಷಿ ಚಟುವಟಿಕೆಗಳಿಗೆ ಅಥವಾ ಪಶುಸಂಗೋಪನೆ ಉದ್ದೇಶಕ್ಕಾಗಿ ಯಾವುದೇ ರೀತಿಯ ಸಾರಿಗೆ ಸಾಧನಗಳಲ್ಲಿ ಸಾಗಿಸಲು ಬಳಸುವ ಪ್ರತಿಯೊಬ್ಬ ವ್ಯಕ್ತಿಯು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದ ಆನ್ಲೈನ್ ಜಾನುವಾರು ಪಾಸ್ ಪರವಾನಗಿ ಇದ್ದರೆ ಮಾತ್ರ ಸಾಗಿಸಲು ಅನುಮತಿ ಎಂದು ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…