Advertisement
MIRROR FOCUS

ಒಂದು ಕೆಜಿ ಅಕ್ಕಿಗೆ ಕೇವಲ 29 ರೂಪಾಯಿ | ಮೊಬೈಲ್ ವ್ಯಾನ್‌ಗಳ ಮೂಲಕ ಮಾರಾಟ | ಎಲ್ಲಿ ಸಿಗುತ್ತೆ..?

Share

ಅಕ್ಕಿ(Rice).. ದಕ್ಷಿಣ ಭಾರತದ(South India) ಬಹುತೇಕರ ದಿನನಿತ್ಯದ ಆಹಾರ(Food). ಆದರೆ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ(Rice Rate). ಆದರೆ ಗ್ರಾಹಕರಿಗೆ(Customer) ಅಕ್ಕಿ ಬೆಲೆ ಬಿಸಿಯಾದ್ರೆ, ರೈತನಿಗೆ(Farmer) ಕನಿಷ್ಠ ಬೆಲೆ ಇಲ್ಲದೆ ಪರದಾಟ. ಮಧ್ಯವರ್ತಿಗಳ(mediator) ಹಾವಳಿಯಿಂದ ರೈತ ಬೆಲೆ ಸಿಗದೆ ವ್ಯಥೆ ಪಟ್ಟರೆ, ಗ್ರಾಹಕ ಅಕ್ಕಿ ಬೆಲೆ ಜಾಸ್ತಿಯಾಗಿ ಕೊಂಡುಕೊಳ್ಳಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ. ಈ ಅವ್ಯವಸ್ಥೆಯಿಂದ ಹೊರ ಬರುವ ಸಲುವಾಗಿ ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಇಂದಿನಿಂದ (ಫೆಬ್ರವರಿ 6) 29 ರೂಪಾಯಿಗೆ ಸಿಗಲಿದೆ ಒಂದು ಕೆಜಿ ಅಕ್ಕಿ! ಹೌದು, ಇದು ಆಶ್ಚರ್ಯ ಅನಿಸಿದ್ರೂ ಸತ್ಯ. ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡುವ ವಿಶೇಷ ಯೋಜನೆಯೊಂದಕ್ಕೆ ಇಂದು ಚಾಲನೆ ದೊರೆಯುತ್ತಿದೆ.

ಜನರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಉದ್ದೇಶದಿಂದ ಸಂಜೆ 4 ಗಂಟೆಗೆ ಮೊಬೈಲ್ ಅಕ್ಕಿ ವ್ಯಾನ್ ಉದ್ಘಾಟನೆಗೊಳ್ಳಲಿದೆ. ಒಟ್ಟು 25 ಮೊಬೈಲ್ ವ್ಯಾನ್ ಗಳ ಮೂಲಕ ಅಕ್ಕಿ ವಿತರಣೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ 5 ಕಡೆಗಳಲ್ಲಿ ಮೊಬೈಲ್ ವ್ಯಾನ್ ಸೇವೆ ದೊರೆಯಲಿದೆ. ಇದನ್ನ ಹೊರತುಪಡಿಸಿ ರಾಜ್ಯಾದ್ಯಂತ 20 ಮೊಬೈಲ್ ವ್ಯಾನ್ಗಳು(Mobile Van) ಸಂಚರಿಸಲಿವೆ.

 

ಈಗಾಗಲೇ ಕಡಲೆಬೇಳೆ ಹಾಗೂ ಗೋಧಿ ಹಿಟ್ಟನ್ನ ಕಡಿಮೆ ಬೆಲೆಗೆ ನೀಡಲಾಗುತ್ತಿದೆ. ಈ ಯೋಜನೆಯ ಮುಂದಿನ ಭಾಗವಾಗಿ ಅಕ್ಕಿಯನ್ನು ವ್ಯಾನ್‌ಗಳಲ್ಲಿ ವಿತರಣೆ ಮಾಡಲಾಗುತ್ತಿದೆ. ಎಲ್ಲಾ ರಿಲಾಯನ್ಸ್ ಮಾರ್ಟ್ ನಲ್ಲೂ ಮುಂದಿನ ನಾಲ್ಕು ದಿನಗಳ ಕಾಲ 29ರೂಪಾಯಿ ದರದ ಅಕ್ಕಿ ಸಿಗಲಿದೆ. ಆನ್ ಲೈನ್ ಹೋಂ ಡೆಲಿವರಿ ಆ್ಯಪ್‌ಗಳಲ್ಲೂ ಅಕ್ಕಿ ದೊರೆಯಲಿದೆ ಎಂದು ನಾಫೆಡ್ ಮುಖ್ಯಸ್ಥೆ ಜ್ಯೋತಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಭಾರತ್ ರೈಸ್ ಅನ್ನು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್)(NAFED), ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಸಿಸಿಎಫ್), ಕೇಂದ್ರೀಯ ಭಂಡಾರ್ ಮಳಿಗೆಗಳು ಮತ್ತು ಮೊಬೈಲ್ ವ್ಯಾನ್‌ಗಳ ಮೂಲಕ ಮಾರಾಟ ಮಾಡಲಾಗುವುದು ಎಂದು ತಿಳಿದಿದೆ.

  • ಅಂತರ್ಜಾಲ ಮಾಹಿತಿ

From today (February 6), one kg of rice will be available for 29 rupees! Yes, this is surprising but true. A special scheme to buy rice directly from farmers and distribute it at a low price is being launched today.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

15 minutes ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

47 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

1 hour ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago