ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಪರವಾನಿಗೆ ರದ್ದು ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಳಿಗೆಗಳಿಗೆ ಹೋಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಪರವಾನಿಗೆ ರದ್ದು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…