ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

May 14, 2025
11:20 AM

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡಿದ್ದರೆ ಮಳೆ ಆಗುತ್ತದೆ, ಕಾಡಿದ್ದರೆ ಹಸಿರು ಹೊದಿಕೆ ಹೆಚ್ಚುತ್ತದೆ, ಈಗ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಕಾಲಘಟ್ಟದಲ್ಲಿ ಸುಂದರ ಬದುಕಿಗೆ ಸೋಪಾನವಾಗುತ್ತದೆ. ನಮ್ಮ ಪೂರ್ವಿಕರು ಬೆಟ್ಟ, ಗುಡ್ಡಗಳ ಮೇಲೆ ದೇವಾಲಯ ನಿರ್ಮಿಸುವ ಮೂಲಕ ಪ್ರಕೃತಿ ಪರಿಸರ ಉಳಿಸಿದ್ದಾರೆ. ಬೆಟ್ಟದ ಮೇಲೆ ದೇವಾಲಯ ಇರುವ ಕಾರಣ ಆ ಗುಡ್ಡಗಳನ್ನು, ಬೆಟ್ಟಗಳನ್ನು ಯಾರೂ ನಾಶ ಮಾಡಿಲ್ಲ. ನಮ್ಮ ಪೂರ್ವಿಕರ ದೂರದರ್ಶಿತ್ವ ಅಮೂಲ್ಯವಾದುದ್ದು     ಎಂದು ಈಶ್ವರ ಬಿ ಖಂಡ್ರೆ ಹೇಳಿದರು.

Advertisement

ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಎಚ್.ಕೆ. ಸುರೇಶ್, ಮಾಜಿ ಶಾಸಕ ಲಿಂಗೇಶ್, ಕೆರಗೋಡಿ ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ, ಪುಷ್ಪಗಿರಿ ಮಹಾ ಸಂಸ್ಥಾನ, ಹಳೇಬೀಡಿನ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮೊದಲಾದವರು ಭಾಗವಹಿಸಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror