ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡಿದ್ದರೆ ಮಳೆ ಆಗುತ್ತದೆ, ಕಾಡಿದ್ದರೆ ಹಸಿರು ಹೊದಿಕೆ ಹೆಚ್ಚುತ್ತದೆ, ಈಗ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಕಾಲಘಟ್ಟದಲ್ಲಿ ಸುಂದರ ಬದುಕಿಗೆ ಸೋಪಾನವಾಗುತ್ತದೆ. ನಮ್ಮ ಪೂರ್ವಿಕರು ಬೆಟ್ಟ, ಗುಡ್ಡಗಳ ಮೇಲೆ ದೇವಾಲಯ ನಿರ್ಮಿಸುವ ಮೂಲಕ ಪ್ರಕೃತಿ ಪರಿಸರ ಉಳಿಸಿದ್ದಾರೆ. ಬೆಟ್ಟದ ಮೇಲೆ ದೇವಾಲಯ ಇರುವ ಕಾರಣ ಆ ಗುಡ್ಡಗಳನ್ನು, ಬೆಟ್ಟಗಳನ್ನು ಯಾರೂ ನಾಶ ಮಾಡಿಲ್ಲ. ನಮ್ಮ ಪೂರ್ವಿಕರ ದೂರದರ್ಶಿತ್ವ ಅಮೂಲ್ಯವಾದುದ್ದು ಎಂದು ಈಶ್ವರ ಬಿ ಖಂಡ್ರೆ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಎಚ್.ಕೆ. ಸುರೇಶ್, ಮಾಜಿ ಶಾಸಕ ಲಿಂಗೇಶ್, ಕೆರಗೋಡಿ ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ, ಪುಷ್ಪಗಿರಿ ಮಹಾ ಸಂಸ್ಥಾನ, ಹಳೇಬೀಡಿನ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮೊದಲಾದವರು ಭಾಗವಹಿಸಿದ್ದರು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…