MIRROR FOCUS

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡಿದ್ದರೆ ಮಳೆ ಆಗುತ್ತದೆ, ಕಾಡಿದ್ದರೆ ಹಸಿರು ಹೊದಿಕೆ ಹೆಚ್ಚುತ್ತದೆ, ಈಗ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಕಾಲಘಟ್ಟದಲ್ಲಿ ಸುಂದರ ಬದುಕಿಗೆ ಸೋಪಾನವಾಗುತ್ತದೆ. ನಮ್ಮ ಪೂರ್ವಿಕರು ಬೆಟ್ಟ, ಗುಡ್ಡಗಳ ಮೇಲೆ ದೇವಾಲಯ ನಿರ್ಮಿಸುವ ಮೂಲಕ ಪ್ರಕೃತಿ ಪರಿಸರ ಉಳಿಸಿದ್ದಾರೆ. ಬೆಟ್ಟದ ಮೇಲೆ ದೇವಾಲಯ ಇರುವ ಕಾರಣ ಆ ಗುಡ್ಡಗಳನ್ನು, ಬೆಟ್ಟಗಳನ್ನು ಯಾರೂ ನಾಶ ಮಾಡಿಲ್ಲ. ನಮ್ಮ ಪೂರ್ವಿಕರ ದೂರದರ್ಶಿತ್ವ ಅಮೂಲ್ಯವಾದುದ್ದು     ಎಂದು ಈಶ್ವರ ಬಿ ಖಂಡ್ರೆ ಹೇಳಿದರು.

Advertisement
Advertisement

ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಎಚ್.ಕೆ. ಸುರೇಶ್, ಮಾಜಿ ಶಾಸಕ ಲಿಂಗೇಶ್, ಕೆರಗೋಡಿ ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ, ಪುಷ್ಪಗಿರಿ ಮಹಾ ಸಂಸ್ಥಾನ, ಹಳೇಬೀಡಿನ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮೊದಲಾದವರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

50 minutes ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

8 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

8 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

9 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

9 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

17 hours ago