ಸಾಂದರ್ಭಿಕ ಚಿತ್ರ
ಯಾದಗಿರಿ ಜಿಲ್ಲೆಯ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದ ವೃದ್ಧೆ ನರಸಮ್ಮ (70) ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಸಾವಿಗೀಡಾಗಿದ್ದಾರೆ. ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಗುರುವಾರ ಮತ್ತೆ 7 ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ರಾಯಚೂರುನ ರಿಮ್ಸ್ ಆಸ್ಪತ್ರೆಯಲ್ಲಿ 3 ಜನ, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 16 ಜನ ದಾಖಲಾಗಿ ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.ಬುಧವಾರ ಕಲುಷಿತ ನೀರು ಸೇವನೆಯಿಂದ ಸಾವಿತ್ರಮ್ಮ, ಸಾಯಮ್ಮ ಎಂಬವರು ಮೃತಪಟ್ಟಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…