Advertisement
MIRROR FOCUS

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |

Share

ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ ಚಿರತೆಯನ್ನು ಕಲ್ಕೆರೆ ಅರಣ್ಯ ಅಧಿಕಾರಿ ಗಣೇಶ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ.

ವೆಂಕಟೇಶ್ ಹಾಗೂ ಅವರ ಪತ್ನಿ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮನೆಯೊಳಗೆ ಬಂದ ಚಿರತೆಯನ್ನು ಕೂಡಿ ಹಾಕಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿಗಳು ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಶ್ವಿಯಾಗಿದ್ದಾರೆ. ಚಿರತೆಯನ್ನು ಬನ್ನೇರುಘಟ್ಟ ಮೃಗಾಲಯಕ್ಕೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

5 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

5 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

5 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

5 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

5 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

5 hours ago