ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ ಚಿರತೆಯನ್ನು ಕಲ್ಕೆರೆ ಅರಣ್ಯ ಅಧಿಕಾರಿ ಗಣೇಶ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ.
ವೆಂಕಟೇಶ್ ಹಾಗೂ ಅವರ ಪತ್ನಿ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮನೆಯೊಳಗೆ ಬಂದ ಚಿರತೆಯನ್ನು ಕೂಡಿ ಹಾಕಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿಗಳು ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಶ್ವಿಯಾಗಿದ್ದಾರೆ. ಚಿರತೆಯನ್ನು ಬನ್ನೇರುಘಟ್ಟ ಮೃಗಾಲಯಕ್ಕೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…