ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿ ಬಳಿಕ ಅರಣ್ಯ ಇಲಾಖೆ ಸಿಬಂದಿಗಳು ಕಾಡಾನೆ ಹಿಡಿಯುವ ಕಾರ್ಯಾಚರನೆ ನಡೆಸಿ ತೆರಳುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸರು ವಾಹನಗಳ ಮೇಲೆ ಅಪರಿಚಿತರು ಕಲ್ಲೆಸೆದ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದರು. ಹಿಡಿದ ಆನೆಯನ್ನು ಸಾ
ಗಿಸುವ ವೇಳೆ ಆಕ್ರೋಶಗೊಂಡ ಸ್ಥಳೀಯರು ಎಂದು ಶಂಕಿಸಲಾದ ಕೆಲವರು ಒಂದು ಆನೆ ಹಿಡಿದಿದ್ದೀರೀ ಎಂದು ಆಕ್ರೋಶಗೊಂಡರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದು ಇಲಾಖಾ ಅಧಿಕಾರಿಗಳು ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಕೆಲವರು ವಾಹನಗಳ ಮೇಲೆ ಕಲ್ಲೆಸೆದರು ಎಂದು ತಿಳಿದುಬಂದಿದೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…