ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿ ಬಳಿಕ ಅರಣ್ಯ ಇಲಾಖೆ ಸಿಬಂದಿಗಳು ಕಾಡಾನೆ ಹಿಡಿಯುವ ಕಾರ್ಯಾಚರನೆ ನಡೆಸಿ ತೆರಳುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸರು ವಾಹನಗಳ ಮೇಲೆ ಅಪರಿಚಿತರು ಕಲ್ಲೆಸೆದ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದರು. ಹಿಡಿದ ಆನೆಯನ್ನು ಸಾ
ಗಿಸುವ ವೇಳೆ ಆಕ್ರೋಶಗೊಂಡ ಸ್ಥಳೀಯರು ಎಂದು ಶಂಕಿಸಲಾದ ಕೆಲವರು ಒಂದು ಆನೆ ಹಿಡಿದಿದ್ದೀರೀ ಎಂದು ಆಕ್ರೋಶಗೊಂಡರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದು ಇಲಾಖಾ ಅಧಿಕಾರಿಗಳು ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಕೆಲವರು ವಾಹನಗಳ ಮೇಲೆ ಕಲ್ಲೆಸೆದರು ಎಂದು ತಿಳಿದುಬಂದಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…