ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿ ಬಳಿಕ ಅರಣ್ಯ ಇಲಾಖೆ ಸಿಬಂದಿಗಳು ಕಾಡಾನೆ ಹಿಡಿಯುವ ಕಾರ್ಯಾಚರನೆ ನಡೆಸಿ ತೆರಳುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸರು ವಾಹನಗಳ ಮೇಲೆ ಅಪರಿಚಿತರು ಕಲ್ಲೆಸೆದ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದರು. ಹಿಡಿದ ಆನೆಯನ್ನು ಸಾ
ಗಿಸುವ ವೇಳೆ ಆಕ್ರೋಶಗೊಂಡ ಸ್ಥಳೀಯರು ಎಂದು ಶಂಕಿಸಲಾದ ಕೆಲವರು ಒಂದು ಆನೆ ಹಿಡಿದಿದ್ದೀರೀ ಎಂದು ಆಕ್ರೋಶಗೊಂಡರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದು ಇಲಾಖಾ ಅಧಿಕಾರಿಗಳು ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಕೆಲವರು ವಾಹನಗಳ ಮೇಲೆ ಕಲ್ಲೆಸೆದರು ಎಂದು ತಿಳಿದುಬಂದಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…