ಕಡಬ ತಾಲೂಕಿನಲ್ಲಿ ಕಾಡಾನೆ ದಾಳಿ ಬಳಿಕ ಅರಣ್ಯ ಇಲಾಖೆ ಸಿಬಂದಿಗಳು ಕಾಡಾನೆ ಹಿಡಿಯುವ ಕಾರ್ಯಾಚರನೆ ನಡೆಸಿ ತೆರಳುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಪೊಲೀಸರು ವಾಹನಗಳ ಮೇಲೆ ಅಪರಿಚಿತರು ಕಲ್ಲೆಸೆದ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಸತತ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದರು. ಹಿಡಿದ ಆನೆಯನ್ನು ಸಾ
ಗಿಸುವ ವೇಳೆ ಆಕ್ರೋಶಗೊಂಡ ಸ್ಥಳೀಯರು ಎಂದು ಶಂಕಿಸಲಾದ ಕೆಲವರು ಒಂದು ಆನೆ ಹಿಡಿದಿದ್ದೀರೀ ಎಂದು ಆಕ್ರೋಶಗೊಂಡರು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದು ಇಲಾಖಾ ಅಧಿಕಾರಿಗಳು ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಕೆಲವರು ವಾಹನಗಳ ಮೇಲೆ ಕಲ್ಲೆಸೆದರು ಎಂದು ತಿಳಿದುಬಂದಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…