ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

May 8, 2025
8:25 PM

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror