ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

May 8, 2025
8:25 PM

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror