ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…