ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…