ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…