ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…